ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಎಂ.ಸಿದ್ಧರಾಜು, ಕೆ.ಸುನಿಲ್ ಕುಮಾರ್, ಎಚ್.ಕೆ.ಸಾವಿತ್ರಿ, ಬಿ.ವಿ.ನಾಗರಾಜು, ರವೀಂದ್ರ ಜಿ.ಭಟ್ಟ, ಕೆ.ಎನ್.ಚೆನ್ನೇಗೌಡ, ಬಿ.ಹರಿಶ್ಚಂದ್ರ ಭಟ್, ಎಂ.ಅಬ್ದುಲ್ ಹಮೀದ್ (ಪಾಳ್ಯ), ಇಮ್ರಾನ್ ಖುರೇಶಿ, ಜಿ.ಕೆ.ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್ ಹೂವರ್, ಎನ್.ಎಸ್.ಶಂಕರ್, ಬಿ.ಕೆ.ರವಿ, ರು.ಬಸಪ್ಪ, ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.