ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಏ.7ರಂದು ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದ ಪ್ರಯಾಣಿಕರ ಸಮಸ್ಯೆ ನೀಗಿಸುವ ನೆಪವೊಡ್ಡಿ, ಬಿಎಂಟಿಸಿಯ ಲಾಭದಾಯಕ ಮಾರ್ಗಗಳನ್ನು ಖಾಸಗಿಯವರಿಗೆ ವಹಿಸಲು, ರಹದಾರಿ ಅರ್ಜಿಗಳನ್ನು ಕರೆದಿದೆ. ಇದು, ಅಪಾಯಕಾರಿ ಬೆಳವಣಿಗೆ’ ಎಂದರು.