‘ಕನಿಷ್ಠ ವಯೋಮಿತಿ, ಮೀಸಲಾತಿಯಂತಹ ಲೋಪಗಳನ್ನು ಉದ್ದೇಶಪೂರ್ವಕವಾಗಿಯೇ ಕರಡಿನಲ್ಲಿ ಉಳಿಸಿ, ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆದಂತಿದೆ. ಸಾರ್ವಜನಿಕರಿಂದ ವ್ಯಕ್ತವಾಗುವ ಆಕ್ಷೇಪಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಸರಿಪಡಿ
ಸುವ ಹಾಗೂ ಶೀಘ್ರ ನೇಮಕಾತಿ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.