ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ಕ್ಷೇತ್ರದ ಎಲ್ಲಾ ಪ್ರಮುಖ ಪೂಜಾ ಸ್ಥಳಗಳಲ್ಲೂ ಅದ್ದೂರಿ ಯಾಗಿ ಹಬ್ಬ ಆಚರಿಸಲು ಕ್ರಮವಹಿಸಲಾಗುವುದು. ಇಲ್ಲಿನ ಸರ್ಕಾರಿ ಶಾಲೆ
ಗಳನ್ನು ದತ್ತು ಪಡೆದು, ಖಾಸಗಿ ಶಾಲೆ ಗಳಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಸರ್ಕಾರಿ ಕಚೇರಿ
ಗಳಲ್ಲಿ ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಲಾಗುವುದು. ಅಪರಾಧ ಕೃತ್ಯ ಗಳನ್ನು ತಡೆಗಟ್ಟಲು ಆಧುನಿಕ ತಂತ್ರಜ್ಞಾನ
ಗಳನ್ನು ಬಳಸಿಕೊಳ್ಳಲಾಗುವುದು’ ಎಂದರು.