‘9ನೇ ಬ್ಯಾರಕ್ನಲ್ಲಿ ಚಿನ್ನಸ್ವಾಮಿಯನ್ನು ಇರಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಬ್ಯಾರಕ್ನ ಮೊದಲ ಮಹಡಿಯಿಂದ ಬಿದ್ದಿದ್ದ ಆತ, ತೀವ್ರ ಗಾಯಗೊಂಡಿದ್ದ. ಜೈಲು ಸಿಬ್ಬಂದಿಯೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಆತ ತೀರಿಕೊಂಡಿದ್ದಾನೆ’ ಎಂದು ಜೈಲು ಅಧಿಕಾರಿ ದೂರು ನೀಡಿದ್ದಾಗಿ ಪೊಲೀಸರು ಹೇಳಿದರು.