‘ವಿದ್ಯಾಗಮ ಹೆಸರಿನಲ್ಲಿ ಶಿಕ್ಷಕ–ಶಿಕ್ಷಕಿಯರನ್ನು ಕೋವಿಡ್ಗೆ ಬಲಿ ಕೊಡಲಾಗುತ್ತಿದೆ.ಬಯಲಲ್ಲಿ ಮಕ್ಕಳಿಗೆ ಪಾಠ ಮಾಡುವಾಗ ಸೋಂಕು ತಗುಲಿ ಶಿಕ್ಷಕರು ಮೃತಪಟ್ಟಿದ್ದಾರೆ. ಅಲ್ಲದೆ,ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ವಿದ್ಯಾಗಮದ ಅಡಿ ಪಾಠ ಕೇಳಲು ಹೋದರೆ, ವರ್ಗಾವಣೆ ಪತ್ರ ತೆಗೆದುಕೊಂಡು ಬಂದು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಒತ್ತಡ ಹೇರುತ್ತಿದ್ದಾರೆ’ ಎಂಬುದಾಗಿ ಹೇಳಿದರು.