*
‘ಭ್ರಷ್ಟರ ವಿರುದ್ಧ ದೂರು ದಾಖಲಿಸಬೇಕು’
ನಮ್ಮ ನಗರ, ನಮ್ಮ ಧ್ವನಿ ಸಮಗ್ರ ವರದಿಯು ಭ್ರಷ್ಟ ಅಧಿಕಾರಿಗಳ ಮುಖವಾಡವನ್ನು ಕಳಚಿದೆ. ಈ ಸಂದರ್ಭದಲ್ಲಿ ಎಲ್ಲರೂ ಒಗ್ಗೂಡಿ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಬೇಕಾದ ಅಗತ್ಯವಿದೆ. ಜನರು ಭ್ರಷ್ಟ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಬೇಕು. ಆಗ ಮಾತ್ರ ಇತರೆ ಅಧಿಕಾರಿಗಳೂ ಬುದ್ಧಿ ಕಲಿಯುತ್ತಾರೆ.
–ಎ.ವಿ.ಶಾಮರಾವ್, ರಾಮಮೂರ್ತಿ ನಗರ