<p><strong>ಚಿತ್ರದುರ್ಗ:</strong> ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯ್ತಿ ಕಚೇರಿಗೆ ಮಂಗಳವಾರ ಬೆಂಕಿ ಬಿದ್ದಿದ್ದು ಅನೇಕ ಕಡತಗಳು ಸುಟ್ಟು ಹೋಗಿವೆ.</p>.<p>ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ. ಹಲವು ಪ್ರಮುಖ ದಾಖಲೆಗಳು ಬೆಂಕಿಗೆ ಸುಟ್ಟು ಭಸ್ಮವಾಗಿವೆ.</p>.<p>ಈ ಹಿಂದೆಯೂ ಒಮ್ಮೆ ಗ್ರಾಮ ಪಂಚಾಯತಿ ಕಟ್ಟಡದ ಒಳ ಭಾಗಕ್ಕೆ ಬೆಂಕಿ ಬಿದ್ದು ದಾಖಲೆಗಳು ಸುಟ್ಟು ಹೋಗಿದ್ದವು.</p>.<p>ಘಟನೆಯಿಂದಾಗಿ ಗ್ರಾಮ ಪಂಚಾಯಯ್ತಿ ಸದಸ್ಯರು ಆತಂಕಗೊಂಡಿದ್ದಾರೆ.</p>.<p>ಈ ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮ ನಡೆದಿರುವ ಕುರಿತು ದೂರುಗಳು ಕೇಳಿಬರುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಸದ್ಯ ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯ್ತಿ ಕಚೇರಿಗೆ ಮಂಗಳವಾರ ಬೆಂಕಿ ಬಿದ್ದಿದ್ದು ಅನೇಕ ಕಡತಗಳು ಸುಟ್ಟು ಹೋಗಿವೆ.</p>.<p>ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ. ಹಲವು ಪ್ರಮುಖ ದಾಖಲೆಗಳು ಬೆಂಕಿಗೆ ಸುಟ್ಟು ಭಸ್ಮವಾಗಿವೆ.</p>.<p>ಈ ಹಿಂದೆಯೂ ಒಮ್ಮೆ ಗ್ರಾಮ ಪಂಚಾಯತಿ ಕಟ್ಟಡದ ಒಳ ಭಾಗಕ್ಕೆ ಬೆಂಕಿ ಬಿದ್ದು ದಾಖಲೆಗಳು ಸುಟ್ಟು ಹೋಗಿದ್ದವು.</p>.<p>ಘಟನೆಯಿಂದಾಗಿ ಗ್ರಾಮ ಪಂಚಾಯಯ್ತಿ ಸದಸ್ಯರು ಆತಂಕಗೊಂಡಿದ್ದಾರೆ.</p>.<p>ಈ ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮ ನಡೆದಿರುವ ಕುರಿತು ದೂರುಗಳು ಕೇಳಿಬರುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಸದ್ಯ ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>