ಡಾ.ಗಜಾನನ ಶರ್ಮ ಅವರ ‘ಚೆನ್ನಬೈರಾದೇವಿ’ ಕೃತಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ, ಡಾ.ಶರಣು ಹುಲ್ಲೂರು ಅವರ ‘ಅನಂತವಾಗಿರು’ ಕೃತಿಗೆ ‘ಯುವ ಸಾಹಿತ್ಯ ರತ್ನ’, ಜಮೀಲ್ ಸಾವಣ್ಣಗೆ (ಸಾವಣ್ಣ ಪ್ರಕಾಶನ) ‘ಪುಸ್ತಕ ರತ್ನ’ ಹಾಗೂ ಡಾ.ವಿಜಯಾ ಅವರಿಗೆ (ಇಳಾ ಮುದ್ರಣಾಲಯ) ‘ಮುದ್ರಣ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.