<p><strong>ಭಗವಾನ್ ಜಿಹೇಶ್ವರ ಜಯಂತಿ ಆಚರಣೆ ಹಾಗೂ ಸಂಘದ 17ನೇ ವಾರ್ಷಿಕ ಸಭೆ</strong></p>.<p>ಉದ್ಘಾಟನೆ: ದಿನೇಶ್ ಗುಂಡೂರಾವ್, ಮುಖ್ಯ ಅತಿಥಿಗಳು: ಕೃಷ್ಣ ಭೈರೇಗೌಡ, ಎನ್.ಎಸ್. ಬೋಸರಾಜು, ಅಧ್ಯಕ್ಷತೆ: ಪ್ರದೀಪ್ ರೋಖಡೆ, ಆಯೋಜನೆ: ಸಂಯುಕ್ತ ಸ್ವಕುಳಸಾಲಿ ಸಂಘ, ಸ್ಥಳ: ಕೆಪಿಟಿಸಿಎಲ್ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನ, ಆನಂದರಾವ್ ವೃತ್ತದ ಬಳಿ, ಗಾಂಧಿನಗರ, ಬೆಳಿಗ್ಗೆ 7</p>.<p><strong>ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನದ ಬಗ್ಗೆ ಕಾರ್ಯಾಗಾರ</strong></p>.<p>ಮುಖ್ಯ ಅತಿಥಿ: ರಂಗಾರೆಡ್ಡಿ, ಮುಖ್ಯ ಭಾಷಣ: ಸಂಜೀವ್ ಕೆ. ನಾಯಕ್, ಆಯೋಜನೆ ಹಾಗೂ ಸ್ಥಳ: ಬಿಎನ್ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬನಶಂಕರಿ 2ನೇ ಹಂತ, ಬೆಳಿಗ್ಗೆ 9</p>.<p><strong>ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108ನೇ ಜಯಂತಿ ಪ್ರಯುಕ್ತ ಪುಷ್ಪ ನಮನ ಹಾಗೂ ದಾಸೋಹ</strong></p><p>ಆಯೋಜನೆ: ವೀರಶೈವ ಲಿಂಗಾಯತ ಮಹಾ ವೇದಿಕೆ, ಸ್ಥಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೃತ್ತ, ಕೆ.ಜಿ. ರಸ್ತೆ, ಬೆಳಿಗ್ಗೆ 8.30ರಿಂದ</p>.<p><strong>ದುಂಡು ಮೇಜಿನ ಸಭೆ</strong></p><p> ‘ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಕನ್ನಡಿಗರ ಮತ್ತು ಕರುನಾಡಿನ ರೈತರ ರಕ್ಷಣೆ ಹಾಗೂ ಸರ್ಕಾರದ ಜವಾಬ್ದಾರಿ’ ಕುರಿತು, ಆಯೋಜನೆ: ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಸ್ಥಳ: ಶಾಸಕರ ಭವನ, ಬೆಳಿಗ್ಗೆ 11 </p>.<p><strong>ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108ನೇ ಜಯಂತಿ ಮಹೋತ್ಸವ</strong></p>.<p>ಉದ್ಘಾಟನೆ: ಲೀಲಾದೇವಿ ಆರ್. ಪ್ರಸಾದ್, ಅಧ್ಯಕ್ಷತೆ: ಮಂಜುನಾಥ್ ಆರ್.ವಿ., ಮುಖ್ಯ ಅತಿಥಿ: ಕೆ.ವಿ. ನಾಗರಾಜಮೂರ್ತಿ, ಪ್ರಾಸ್ತಾವಿಕ ನುಡಿ: ಹಾ.ವೀ. ಮಂಜುಳಾ ಶಿವಾನಂದ, ಆಯೋಜನೆ: ಬೆಂಗಳೂರು ನಗರ ಶರಣ ಸಾಹಿತ್ಯ ಪರಿಷತ್ತು, ಸ್ಥಳ: ಶೇಷಾದ್ರಿಪುರಂ ಪದವಿಪೂರ್ವ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 11</p>.<p><strong>ಅಭಿನಂದನಾ ಕಾರ್ಯಕ್ರಮ</strong></p><p> ಉತ್ತಮ ಸೌಹಾರ್ದ ಸಹಕಾರಿಗಳು, ಶ್ರೇಷ್ಠ ಸಹಕಾರಿ ವ್ಯಕ್ತಿಗಳು ಹಾಗೂ ‘ಸಹಕಾರ ರತ್ನ’ ಪುರಸ್ಕೃತರಿಗೆ, ಉದ್ಘಾಟನೆ: ಕೆ.ಎನ್. ರಾಜಣ್ಣ, ಅಧ್ಯಕ್ಷತೆ: ಜಿ. ನಂಜನಗೌಡ, ಮುಖ್ಯ ಅತಿಥಿಗಳು: ನಿಖಿಲ್ ಕತ್ತಿ, ಮಂಜುನಾಥ್ ಪ್ರಸಾದ್, ರಾಜೇಂದ್ರ ಕೆ., ಆಯೋಜನೆ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಸ್ಥಳ: ಪ್ರಿನ್ಸೆಸ್ ಗಾಲ್ಫ್, ಅರಮನೆ ಮೈದಾನ, ಮಧ್ಯಾಹ್ನ 12.30</p>.<p><strong>ವಚನ ಶ್ರಾವಣ</strong></p><p>ನೃತ್ಯ: ನಾಟ್ಯ ಸನ್ನಿಧಿ ವಿದ್ಯಾರ್ಥಿಗಳು, ವಚನ ಗಾಯನ: ಎಸ್. ಪಿನಾಕಪಾಣಿ, ವಚನ ಚಿಂತನ: ನಂ. ವಿಜಯಕುಮಾರ್, ಉಪಸ್ಥಿತಿ: ಮೋನಿಷ ನವಿನ್, ಅಧ್ಯಕ್ಷತೆ: ಬಿ.ಎಸ್. ಶಿವಪ್ರಕಾಶ್, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ನಾಟ್ಯ ಸನ್ನಿಧಿ, # 50, 60 ಅಡಿ ರಸ್ತೆ, 4ನೇ ಬ್ಲಾಕ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ಸಂಜೆ 5.30</p>.<p><strong>‘ಗಾನಧಾರೆ’ ಭಾವಗೀತೆ ಕಾರ್ಯಕ್ರಮ</strong></p>.<p> ಉದ್ಘಾಟನೆ: ಚಂದ್ರಶೇಖರ ಕಂಬಾರ, ಮುಖ್ಯ ಅತಿಥಿಗಳು: ಪ್ರಭಾಕರ ಶಾಸ್ತ್ರಿ, ಎಂ.ಟಿ. ನಾಣಯ್ಯ, ಅಧ್ಯಕ್ಷತೆ: ಎನ್. ದೇವದಾಸ್, ಆಯೋಜನೆ: ಗಾನಗಂಗಾ, ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಸಂಜೆ 5.30</p>.<p><strong>ರಾಮಕೃಷ್ಣ ಹೆಗಡೆ ಅವರ 97ನೇ ಜನ್ಮದಿನೋತ್ಸವ</strong></p>.<p>ಸಂಗೀತ ಕಾರ್ಯಕ್ರಮ: ಕೆ.ಎಸ್. ವೈಶಾಲಿ, ಅಕ್ಷಯ್ ಜೋಶಿ, ಮಧುಸೂದನ್ ಭಟ್, ಉಪಸ್ಥಿತಿ: ಮಮತಾ ನಿಚ್ಚಾನಿ, ಟಿ. ಪ್ರಭಾಕರ್, ಎಂ.ಪಿ. ನಾಡಗೌಡ, ಆಯೋಜನೆ: ರಾಷ್ಟ್ರೀಯ ನವನಿರ್ಮಾಣ ವೇದಿಕೆ, ಸ್ಥಳ: ಚಿತ್ರಕಲಾ ಪರಿಷತ್, ಕುಮಾರಕೃಪಾ ರಸ್ತೆ, ಸಂಜೆ 5.30</p>.<p><strong>ಬೆಂಗಳೂರು ನಗರ ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ</strong></p><p>ಉದ್ಘಾಟನೆ: ಕೆ.ಎನ್. ಫಣೀಂದ್ರ, ಅಧ್ಯಕ್ಷತೆ: ಸಿ.ಎಸ್. ಷಡಾಕ್ಷರಿ, ಆಯೋಜನೆ ಹಾಗೂ ಸ್ಥಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನ, ಸಂಜೆ 6</p>.<p><strong>ರಾಘವೇಂದ್ರತೀರ್ಥ ಗುರುಸಾರ್ವಭೌಮರ 352ನೇ ಆರಾಧನಾ ಸಪ್ತರಾತ್ರೋತ್ಸವ</strong></p><p>ಉದ್ಘಾಟನೆ: ವಿದ್ಯಾಶ್ರೀಶತೀರ್ಥ ಸ್ವಾಮೀಜಿ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರಸ್ವಾಮಿಗಳ ಮಠ, ಜಯನಗರ 5ನೇ ಬಡಾವಣೆ, ಸಂಜೆ 6.30</p>.<p><strong>ಹರಿದಾಸ ನಮನ:</strong> ಅನಂತಕುಲಕರ್ಣಿ ಬಾಗಲಕೋಟೆ ಮತ್ತು ಸಂಗಡಿಗರು, ಆಯೋಜನೆ: ಹರಿದಾಸ ನಮನಶ್ರೀ ರಾಘವೇಂದ್ರ ಸೇವಾ ಸಮಿತಿ, ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, ಈಜುಕೊಳದ ಬಡಾವಣೆ, ಸಂಜೆ 6.30</p>.<p><strong>ದಾಸವಾಣಿ:</strong> ಕಮಲಾ ಶ್ರೀನಿವಾಸ್, ವಿಮಲಾ ಸತ್ಯನಾಥ್, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, ಪ್ರಕಾಶನಗರ, ಸಂಜೆ 7</p>.<p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p><em>nagaradalli_indu@prajavani.co.in</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಗವಾನ್ ಜಿಹೇಶ್ವರ ಜಯಂತಿ ಆಚರಣೆ ಹಾಗೂ ಸಂಘದ 17ನೇ ವಾರ್ಷಿಕ ಸಭೆ</strong></p>.<p>ಉದ್ಘಾಟನೆ: ದಿನೇಶ್ ಗುಂಡೂರಾವ್, ಮುಖ್ಯ ಅತಿಥಿಗಳು: ಕೃಷ್ಣ ಭೈರೇಗೌಡ, ಎನ್.ಎಸ್. ಬೋಸರಾಜು, ಅಧ್ಯಕ್ಷತೆ: ಪ್ರದೀಪ್ ರೋಖಡೆ, ಆಯೋಜನೆ: ಸಂಯುಕ್ತ ಸ್ವಕುಳಸಾಲಿ ಸಂಘ, ಸ್ಥಳ: ಕೆಪಿಟಿಸಿಎಲ್ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನ, ಆನಂದರಾವ್ ವೃತ್ತದ ಬಳಿ, ಗಾಂಧಿನಗರ, ಬೆಳಿಗ್ಗೆ 7</p>.<p><strong>ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನದ ಬಗ್ಗೆ ಕಾರ್ಯಾಗಾರ</strong></p>.<p>ಮುಖ್ಯ ಅತಿಥಿ: ರಂಗಾರೆಡ್ಡಿ, ಮುಖ್ಯ ಭಾಷಣ: ಸಂಜೀವ್ ಕೆ. ನಾಯಕ್, ಆಯೋಜನೆ ಹಾಗೂ ಸ್ಥಳ: ಬಿಎನ್ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬನಶಂಕರಿ 2ನೇ ಹಂತ, ಬೆಳಿಗ್ಗೆ 9</p>.<p><strong>ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108ನೇ ಜಯಂತಿ ಪ್ರಯುಕ್ತ ಪುಷ್ಪ ನಮನ ಹಾಗೂ ದಾಸೋಹ</strong></p><p>ಆಯೋಜನೆ: ವೀರಶೈವ ಲಿಂಗಾಯತ ಮಹಾ ವೇದಿಕೆ, ಸ್ಥಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೃತ್ತ, ಕೆ.ಜಿ. ರಸ್ತೆ, ಬೆಳಿಗ್ಗೆ 8.30ರಿಂದ</p>.<p><strong>ದುಂಡು ಮೇಜಿನ ಸಭೆ</strong></p><p> ‘ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಕನ್ನಡಿಗರ ಮತ್ತು ಕರುನಾಡಿನ ರೈತರ ರಕ್ಷಣೆ ಹಾಗೂ ಸರ್ಕಾರದ ಜವಾಬ್ದಾರಿ’ ಕುರಿತು, ಆಯೋಜನೆ: ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಸ್ಥಳ: ಶಾಸಕರ ಭವನ, ಬೆಳಿಗ್ಗೆ 11 </p>.<p><strong>ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108ನೇ ಜಯಂತಿ ಮಹೋತ್ಸವ</strong></p>.<p>ಉದ್ಘಾಟನೆ: ಲೀಲಾದೇವಿ ಆರ್. ಪ್ರಸಾದ್, ಅಧ್ಯಕ್ಷತೆ: ಮಂಜುನಾಥ್ ಆರ್.ವಿ., ಮುಖ್ಯ ಅತಿಥಿ: ಕೆ.ವಿ. ನಾಗರಾಜಮೂರ್ತಿ, ಪ್ರಾಸ್ತಾವಿಕ ನುಡಿ: ಹಾ.ವೀ. ಮಂಜುಳಾ ಶಿವಾನಂದ, ಆಯೋಜನೆ: ಬೆಂಗಳೂರು ನಗರ ಶರಣ ಸಾಹಿತ್ಯ ಪರಿಷತ್ತು, ಸ್ಥಳ: ಶೇಷಾದ್ರಿಪುರಂ ಪದವಿಪೂರ್ವ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 11</p>.<p><strong>ಅಭಿನಂದನಾ ಕಾರ್ಯಕ್ರಮ</strong></p><p> ಉತ್ತಮ ಸೌಹಾರ್ದ ಸಹಕಾರಿಗಳು, ಶ್ರೇಷ್ಠ ಸಹಕಾರಿ ವ್ಯಕ್ತಿಗಳು ಹಾಗೂ ‘ಸಹಕಾರ ರತ್ನ’ ಪುರಸ್ಕೃತರಿಗೆ, ಉದ್ಘಾಟನೆ: ಕೆ.ಎನ್. ರಾಜಣ್ಣ, ಅಧ್ಯಕ್ಷತೆ: ಜಿ. ನಂಜನಗೌಡ, ಮುಖ್ಯ ಅತಿಥಿಗಳು: ನಿಖಿಲ್ ಕತ್ತಿ, ಮಂಜುನಾಥ್ ಪ್ರಸಾದ್, ರಾಜೇಂದ್ರ ಕೆ., ಆಯೋಜನೆ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಸ್ಥಳ: ಪ್ರಿನ್ಸೆಸ್ ಗಾಲ್ಫ್, ಅರಮನೆ ಮೈದಾನ, ಮಧ್ಯಾಹ್ನ 12.30</p>.<p><strong>ವಚನ ಶ್ರಾವಣ</strong></p><p>ನೃತ್ಯ: ನಾಟ್ಯ ಸನ್ನಿಧಿ ವಿದ್ಯಾರ್ಥಿಗಳು, ವಚನ ಗಾಯನ: ಎಸ್. ಪಿನಾಕಪಾಣಿ, ವಚನ ಚಿಂತನ: ನಂ. ವಿಜಯಕುಮಾರ್, ಉಪಸ್ಥಿತಿ: ಮೋನಿಷ ನವಿನ್, ಅಧ್ಯಕ್ಷತೆ: ಬಿ.ಎಸ್. ಶಿವಪ್ರಕಾಶ್, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ನಾಟ್ಯ ಸನ್ನಿಧಿ, # 50, 60 ಅಡಿ ರಸ್ತೆ, 4ನೇ ಬ್ಲಾಕ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ಸಂಜೆ 5.30</p>.<p><strong>‘ಗಾನಧಾರೆ’ ಭಾವಗೀತೆ ಕಾರ್ಯಕ್ರಮ</strong></p>.<p> ಉದ್ಘಾಟನೆ: ಚಂದ್ರಶೇಖರ ಕಂಬಾರ, ಮುಖ್ಯ ಅತಿಥಿಗಳು: ಪ್ರಭಾಕರ ಶಾಸ್ತ್ರಿ, ಎಂ.ಟಿ. ನಾಣಯ್ಯ, ಅಧ್ಯಕ್ಷತೆ: ಎನ್. ದೇವದಾಸ್, ಆಯೋಜನೆ: ಗಾನಗಂಗಾ, ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಸಂಜೆ 5.30</p>.<p><strong>ರಾಮಕೃಷ್ಣ ಹೆಗಡೆ ಅವರ 97ನೇ ಜನ್ಮದಿನೋತ್ಸವ</strong></p>.<p>ಸಂಗೀತ ಕಾರ್ಯಕ್ರಮ: ಕೆ.ಎಸ್. ವೈಶಾಲಿ, ಅಕ್ಷಯ್ ಜೋಶಿ, ಮಧುಸೂದನ್ ಭಟ್, ಉಪಸ್ಥಿತಿ: ಮಮತಾ ನಿಚ್ಚಾನಿ, ಟಿ. ಪ್ರಭಾಕರ್, ಎಂ.ಪಿ. ನಾಡಗೌಡ, ಆಯೋಜನೆ: ರಾಷ್ಟ್ರೀಯ ನವನಿರ್ಮಾಣ ವೇದಿಕೆ, ಸ್ಥಳ: ಚಿತ್ರಕಲಾ ಪರಿಷತ್, ಕುಮಾರಕೃಪಾ ರಸ್ತೆ, ಸಂಜೆ 5.30</p>.<p><strong>ಬೆಂಗಳೂರು ನಗರ ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ</strong></p><p>ಉದ್ಘಾಟನೆ: ಕೆ.ಎನ್. ಫಣೀಂದ್ರ, ಅಧ್ಯಕ್ಷತೆ: ಸಿ.ಎಸ್. ಷಡಾಕ್ಷರಿ, ಆಯೋಜನೆ ಹಾಗೂ ಸ್ಥಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನ, ಸಂಜೆ 6</p>.<p><strong>ರಾಘವೇಂದ್ರತೀರ್ಥ ಗುರುಸಾರ್ವಭೌಮರ 352ನೇ ಆರಾಧನಾ ಸಪ್ತರಾತ್ರೋತ್ಸವ</strong></p><p>ಉದ್ಘಾಟನೆ: ವಿದ್ಯಾಶ್ರೀಶತೀರ್ಥ ಸ್ವಾಮೀಜಿ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರಸ್ವಾಮಿಗಳ ಮಠ, ಜಯನಗರ 5ನೇ ಬಡಾವಣೆ, ಸಂಜೆ 6.30</p>.<p><strong>ಹರಿದಾಸ ನಮನ:</strong> ಅನಂತಕುಲಕರ್ಣಿ ಬಾಗಲಕೋಟೆ ಮತ್ತು ಸಂಗಡಿಗರು, ಆಯೋಜನೆ: ಹರಿದಾಸ ನಮನಶ್ರೀ ರಾಘವೇಂದ್ರ ಸೇವಾ ಸಮಿತಿ, ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, ಈಜುಕೊಳದ ಬಡಾವಣೆ, ಸಂಜೆ 6.30</p>.<p><strong>ದಾಸವಾಣಿ:</strong> ಕಮಲಾ ಶ್ರೀನಿವಾಸ್, ವಿಮಲಾ ಸತ್ಯನಾಥ್, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, ಪ್ರಕಾಶನಗರ, ಸಂಜೆ 7</p>.<p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p><em>nagaradalli_indu@prajavani.co.in</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>