<p><strong>ಗಂಗಮ್ಮ ದೇವಿಯ ಜಾತ್ರೆ, ಹಸಿ ಕರಗ:</strong> ಬೆಳಿಗ್ಗೆ 6ಕ್ಕೆ ಮಾಂಗಲ್ಯ ಸೂತ್ರಧಾರಣೆ, ಮಹಾಮಂಗಳಾರತಿ, ಮಧ್ಯಾಹ್ನ 12ಕ್ಕೆ ಕುಂಭನೈವೇದ್ಯ, ಮಹಾಮಂಗಳಾರತಿ, ಸಂಜೆ 7ಕ್ಕೆ ಹಸಿ ಹೂವಿನ ಕರಗ ಆಯೋಜನೆ ಮತ್ತು ಸ್ಥಳ: ಗಂಗಮ್ಮ ದೇವಿ ದೇವಸ್ಥಾನ, ಮಲ್ಲೇಶ್ವರ</p>.<p><strong>ಮುಖ್ಯಮಂತ್ರಿಗಳ ಪದಕ ಪ್ರದಾನ, ಅಗ್ನಿಶಾಮಕರ ನಿರ್ಗಮನ ಪಥ ಸಂಚಲನ ಸಮಾರಂಭ:</strong> ಪದಕ ಪ್ರದಾನ: ಸಿದ್ದರಾಮಯ್ಯ, ಜಿ. ಪರಮೇಶ್ವರ, ಆಯೋಜನೆ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ, ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ, ಸ್ಥಳ: ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 9 </p>.<p><strong>ಸಿದ್ಧಲಿಂಗಯ್ಯ ಅವರ 3ನೇ ವರ್ಷದ ಪರಿನಿಬ್ಬಾಣ ಸ್ಮರಣಾ ಕಾರ್ಯಕ್ರಮ, ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನೆ:</strong> ಎಚ್.ಸಿ. ಮಹದೇವಪ್ಪ, ಮುದಲ್ ವಿಜಯ್ ಅವರ ‘ಸಿದ್ಧಲಿಂಗಯ್ಯ ಮಧುರ ಮೈತ್ರಿ‘ ಪುಸ್ತಕ ಬಿಡುಗಡೆ: ಬೈರಮಂಗಲ ರಾಮೇಗೌಡ, ಅತಿಥಿಗಳು: ಜಯಕರ ಎಸ್.ಎಂ., ಕಾವಲಮ್ಮ, ಎನ್. ವೆಂಕಟೇಶ್, ಗೊಲ್ಲಹಳ್ಳಿ ಶಿವಪ್ರಸಾದ್, ಉಪಸ್ಥಿತಿ: ಸಿ. ರಮಾಕುಮಾರಿ ಸಿದ್ಧಲಿಂಗಯ್ಯ, ಮಾನಸ ಸಿದ್ಧಲಿಂಗಯ್ಯ, ಅಧ್ಯಕ್ಷತೆ: ಮಾವಳ್ಳಿ ಶಂಕರ್, ‘ಪಂಚಮ‘ ನಾಟಕ ಪ್ರದರ್ಶನ: ರಚನೆ: ಸಿದ್ಧಲಿಂಗಯ್ಯ, ನಿರ್ದೇಶನ: ರವೀಂದ್ರನಾಥ ಸಿರಿವರ, ಪ್ರಸ್ತುತಿ: ಬೆಂಗಳೂರು ಸಮುದಾಯ, ಆಯೋಜನೆ: ನಾಡೋಜ ಡಾ. ಸಿದ್ಧಲಿಂಗಯ್ಯ ಸ್ಮಾರಕ ಪ್ರತಿಷ್ಠಾನ, ಸ್ಥಳ: ವೆಂಕಟಗಿರಿಗೌಡ ಸ್ಮಾರಕ ಸಭಾಂಗಣ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ, ಬೆಳಿಗ್ಗೆ 10.30</p>.<p><strong>ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ಪದಗ್ರಹಣ, ಹೊಣೆಗಾರಿಕೆ ಪತ್ರ ವಿತರಣಾ ಸಮಾರಂಭದ ಉದ್ಘಾಟನೆ:</strong> ಮಹೇಶ್ ಜೋಷಿ, ಹೊಣೆಗಾರಿಕೆ ಪತ್ರ ವಿತರಣೆ: ಡಾ.ಸಿ.ಆರ್. ಚಂದ್ರಶೇಖರ್, ಅತಿಥಿ: ಈ. ಬಸವರಾಜು, ಅಧ್ಯಕ್ಷತೆ: ನಾ. ಶ್ರೀಧರ, ಆಯೋಜನೆ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಸ್ಥಳ: ಕುವೆಂಪು ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5.30 </p>.<p><strong>‘ಅಭಿನಯದ ಪಾಠಗಳು–ಕಲಿಕೆ ಮತ್ತು ಪ್ರಾತ್ಯಕ್ಷಿಕೆ’</strong>: ಅತಿಥಿ: ಪ್ರದೀಪ್ ಪ್ರರಾಕ್ರಮ, ಅಧ್ಯಕ್ಷತೆ: ಕೆ.ಎಸ್. ಗೋಪಾಲಕೃಷ್ಣ, ಆಯೋಜನೆ ಮತ್ತು ಸ್ಥಳ: ಬಿಇಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, 16ನೇ ಮುಖ್ಯರಸ್ತೆ, 4ನೇ ಬ್ಲಾಕ್, ಜಯನಗರ, ಸಂಜೆ 6.30</p>.<p><em><strong>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಮ್ಮ ದೇವಿಯ ಜಾತ್ರೆ, ಹಸಿ ಕರಗ:</strong> ಬೆಳಿಗ್ಗೆ 6ಕ್ಕೆ ಮಾಂಗಲ್ಯ ಸೂತ್ರಧಾರಣೆ, ಮಹಾಮಂಗಳಾರತಿ, ಮಧ್ಯಾಹ್ನ 12ಕ್ಕೆ ಕುಂಭನೈವೇದ್ಯ, ಮಹಾಮಂಗಳಾರತಿ, ಸಂಜೆ 7ಕ್ಕೆ ಹಸಿ ಹೂವಿನ ಕರಗ ಆಯೋಜನೆ ಮತ್ತು ಸ್ಥಳ: ಗಂಗಮ್ಮ ದೇವಿ ದೇವಸ್ಥಾನ, ಮಲ್ಲೇಶ್ವರ</p>.<p><strong>ಮುಖ್ಯಮಂತ್ರಿಗಳ ಪದಕ ಪ್ರದಾನ, ಅಗ್ನಿಶಾಮಕರ ನಿರ್ಗಮನ ಪಥ ಸಂಚಲನ ಸಮಾರಂಭ:</strong> ಪದಕ ಪ್ರದಾನ: ಸಿದ್ದರಾಮಯ್ಯ, ಜಿ. ಪರಮೇಶ್ವರ, ಆಯೋಜನೆ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ, ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ, ಸ್ಥಳ: ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 9 </p>.<p><strong>ಸಿದ್ಧಲಿಂಗಯ್ಯ ಅವರ 3ನೇ ವರ್ಷದ ಪರಿನಿಬ್ಬಾಣ ಸ್ಮರಣಾ ಕಾರ್ಯಕ್ರಮ, ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನೆ:</strong> ಎಚ್.ಸಿ. ಮಹದೇವಪ್ಪ, ಮುದಲ್ ವಿಜಯ್ ಅವರ ‘ಸಿದ್ಧಲಿಂಗಯ್ಯ ಮಧುರ ಮೈತ್ರಿ‘ ಪುಸ್ತಕ ಬಿಡುಗಡೆ: ಬೈರಮಂಗಲ ರಾಮೇಗೌಡ, ಅತಿಥಿಗಳು: ಜಯಕರ ಎಸ್.ಎಂ., ಕಾವಲಮ್ಮ, ಎನ್. ವೆಂಕಟೇಶ್, ಗೊಲ್ಲಹಳ್ಳಿ ಶಿವಪ್ರಸಾದ್, ಉಪಸ್ಥಿತಿ: ಸಿ. ರಮಾಕುಮಾರಿ ಸಿದ್ಧಲಿಂಗಯ್ಯ, ಮಾನಸ ಸಿದ್ಧಲಿಂಗಯ್ಯ, ಅಧ್ಯಕ್ಷತೆ: ಮಾವಳ್ಳಿ ಶಂಕರ್, ‘ಪಂಚಮ‘ ನಾಟಕ ಪ್ರದರ್ಶನ: ರಚನೆ: ಸಿದ್ಧಲಿಂಗಯ್ಯ, ನಿರ್ದೇಶನ: ರವೀಂದ್ರನಾಥ ಸಿರಿವರ, ಪ್ರಸ್ತುತಿ: ಬೆಂಗಳೂರು ಸಮುದಾಯ, ಆಯೋಜನೆ: ನಾಡೋಜ ಡಾ. ಸಿದ್ಧಲಿಂಗಯ್ಯ ಸ್ಮಾರಕ ಪ್ರತಿಷ್ಠಾನ, ಸ್ಥಳ: ವೆಂಕಟಗಿರಿಗೌಡ ಸ್ಮಾರಕ ಸಭಾಂಗಣ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ, ಬೆಳಿಗ್ಗೆ 10.30</p>.<p><strong>ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ಪದಗ್ರಹಣ, ಹೊಣೆಗಾರಿಕೆ ಪತ್ರ ವಿತರಣಾ ಸಮಾರಂಭದ ಉದ್ಘಾಟನೆ:</strong> ಮಹೇಶ್ ಜೋಷಿ, ಹೊಣೆಗಾರಿಕೆ ಪತ್ರ ವಿತರಣೆ: ಡಾ.ಸಿ.ಆರ್. ಚಂದ್ರಶೇಖರ್, ಅತಿಥಿ: ಈ. ಬಸವರಾಜು, ಅಧ್ಯಕ್ಷತೆ: ನಾ. ಶ್ರೀಧರ, ಆಯೋಜನೆ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಸ್ಥಳ: ಕುವೆಂಪು ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5.30 </p>.<p><strong>‘ಅಭಿನಯದ ಪಾಠಗಳು–ಕಲಿಕೆ ಮತ್ತು ಪ್ರಾತ್ಯಕ್ಷಿಕೆ’</strong>: ಅತಿಥಿ: ಪ್ರದೀಪ್ ಪ್ರರಾಕ್ರಮ, ಅಧ್ಯಕ್ಷತೆ: ಕೆ.ಎಸ್. ಗೋಪಾಲಕೃಷ್ಣ, ಆಯೋಜನೆ ಮತ್ತು ಸ್ಥಳ: ಬಿಇಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, 16ನೇ ಮುಖ್ಯರಸ್ತೆ, 4ನೇ ಬ್ಲಾಕ್, ಜಯನಗರ, ಸಂಜೆ 6.30</p>.<p><em><strong>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>