ಮರ್ಸಿಡಿಸ್ ಬೆಂಜ್ ರಿಸರ್ಚ್ ಆ್ಯಂಡ್ ಡೆವೆಲಪ್ಮೆಂಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನು ಸಾಲೆ, ಏಟ್ರಿಯಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಿ.ಎಸ್.ಸುಂದರ್ ರಾಜು, ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಶ್ ಚೌಹಾಣ್, ಎಎಸ್ಕೆಬಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿ ಕೆ.ನಾಗರಾಜು, ಪ್ರಾಂಶುಪಾಲ ರಾಜೇಶ್.ಎಸ್, ಉಪ ಪ್ರಾಂಶುಪಾಲ ಎನ್.ನಳಿನಾಕ್ಷಿ ಉಪಸ್ಥಿತರಿದ್ದರು.