<p><strong>ಬೆಂಗಳೂರು:</strong> ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.</p>.<p>ಗುಪ್ತದಳದ ಡಿಐಜಿ ಆಗಿದ್ದ ಎ.ಸುಬ್ರಹ್ಮಣೇಶ್ವರ್ ರಾವ್ ಅವರಿಗೆ ಐಜಿಪಿ ಹುದ್ದೆಗೆ ಬಡ್ತಿ ನೀಡಿ ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾಯಿಸಲಾಗಿದೆ.</p>.<p>ಸಿಐಡಿಯ ಎಸ್ಪಿ ಚಂದ್ರಗುಪ್ತ ಅವರನ್ನು ಕಾರಾಗೃಹ ಇಲಾಖೆಯ ಡಿಐಜಿ ಆಗಿ ಹಾಗೂ ಲೋಕಾಯುಕ್ತ ಎಸ್ಪಿ ಕೆ. ತ್ಯಾಗರಾಜನ್ ಅವರನ್ನು ಸಿಐಡಿಯ ಡಿಐಜಿ ಆಗಿ ಬಡ್ತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.</p>.<p>ಗುಪ್ತದಳದ ಡಿಐಜಿ ಆಗಿದ್ದ ಎ.ಸುಬ್ರಹ್ಮಣೇಶ್ವರ್ ರಾವ್ ಅವರಿಗೆ ಐಜಿಪಿ ಹುದ್ದೆಗೆ ಬಡ್ತಿ ನೀಡಿ ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾಯಿಸಲಾಗಿದೆ.</p>.<p>ಸಿಐಡಿಯ ಎಸ್ಪಿ ಚಂದ್ರಗುಪ್ತ ಅವರನ್ನು ಕಾರಾಗೃಹ ಇಲಾಖೆಯ ಡಿಐಜಿ ಆಗಿ ಹಾಗೂ ಲೋಕಾಯುಕ್ತ ಎಸ್ಪಿ ಕೆ. ತ್ಯಾಗರಾಜನ್ ಅವರನ್ನು ಸಿಐಡಿಯ ಡಿಐಜಿ ಆಗಿ ಬಡ್ತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>