ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷಭೇದ ಮರೆತು ಬೆಂಬಲಿಗರಿಂದ ಪ್ರತಿಭಟನೆ

Last Updated 4 ಸೆಪ್ಟೆಂಬರ್ 2019, 20:01 IST
ಅಕ್ಷರ ಗಾತ್ರ

ಕೆ.ಆರ್.ಪುರ: ಅನರ್ಹ ಶಾಸಕ ಬೈರತಿ ಬಸವರಾಜ್ ಸೂಚನೆಯಂತೆ ಪಾಲಿಕೆ ಸದಸ್ಯರು ಕೆ.ಆರ್.ಪುರ ತಾಲ್ಲೂಕು ಜೈ ಭುವನೇಶ್ವರಿ ಒಕ್ಕಲಿಗರ ಸಂಘದಿಂದ ಬಿ.ನಾರಾಯಣಪುರದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಪಾಲಿಕೆ ಸದಸ್ಯರಾದ ಬಸವನಪುರ ವಾರ್ಡ್‌ನ ಜಯಪ್ರಕಾಶ್, ದೇವಸಂದ್ರ ವಾರ್ಡ್‌ನ ಶ್ರೀಕಾಂತ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.

‘ಪಕ್ಷ ಭೇದವಿಲ್ಲದೆ ಬಂಧನ ಖಂಡಿಸಬೇಕು’ ಎಂದು ಬೈರತಿ ಬೆಂಬಲಿಗರಿಗೆ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT