ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಲಿಂಡರ್ ಹೊತ್ತು ಪ್ರತಿಭಟನೆ

Last Updated 15 ಜೂನ್ 2021, 21:28 IST
ಅಕ್ಷರ ಗಾತ್ರ

ಹೆಸರಘಟ್ಟ: ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ರಾಜಾನುಕುಂಟೆ ಕಾಂಗ್ರೆಸ್‌ ಮುಖಂಡರು ಗ್ಯಾಸ್‌ ಸಿಲಿಂಡರ್‌ಗಳನ್ನು ತಲೆಯ ಮೇಲೆ ಹೊತ್ತು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚೊಕ್ಕನಹಳ್ಳಿ ವೆಂಕಟೇಶ್,‘ಕೋವಿಡ್‌ನಿಂದ ಜನ ಉದ್ಯೋಗವಿಲ್ಲದೆ ಪರದಾಡುತ್ತಾರೆ. ಈ ವೇಳೆ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನರ ನೆಮ್ಮದಿಯನ್ನು ಕಸಿಯುತ್ತಿದೆ’ ಎಂದು ದೂರಿದರು.

ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಲಾವಣ್ಯ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT