‘ದೆಹಲಿಯ ಕೆಂಪುಕೋಟೆ ಮೇಲೆ ಬಿಜೆಪಿಯವರೇ ದಾಳಿ ನಡೆಸಿ ರೈತರ ಹೆಸರಿಗೆ ಕಳಂಕ ತರಲು ಯತ್ನಿಸಿದ್ದಾರೆ. ರೈತ ಹೋರಾಟದ ದಿಕ್ಕು ತಪ್ಪಿಸಲು ಬಿಜೆಪಿಯವರು ಮಾಡಿದ ಹುನ್ನಾರ ಇದಾಗಿದೆ. ಇಷ್ಟಾದರೂ ಸಚಿವ ಬಿ.ಸಿ. ಪಾಟೀಲ, ರೈತರನ್ನು ಅವಮಾನಿಸುವ ಹೇಳಿಕೆ ನೀಡಿದ್ದಾರೆ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದೂ ಪ್ರತಿಭಟನಕಾರರು ಹೇಳಿದರು.