‘ಪ್ರಜಾತಂತ್ರ ಆರೋಗ್ಯವಾಗಿ ಇರಬೇಕಾದರೆ, ರಾಜಕೀಯ ಸಂವಾದ ಮತ್ತು ಚರ್ಚೆ ಅತಿ ಮುಖ್ಯ. ಮುಕ್ತ ಚಿಂತನೆ, ಸಂವಾದ ಮತ್ತು ಸ್ವತಂತ್ರ ಅನ್ವೇಷಣೆ ನಡೆಸಲು ಇರುವ ಏಕೈಕ ಸ್ಥಳವೆಂದರೆ ವಿಶ್ವವಿದ್ಯಾಲಯಗಳು. ಈ ಮೂಲಕ ಮುಂದಿನ ತಲೆಮಾರಿನ ಜನಾಂಗವನ್ನು ರೂಪುಗೊಳ್ಳುತ್ತದೆ. ಆದರೆ, ಸರ್ಕಾರಕ್ಕೆ ಈ ವಿಷಯದಲ್ಲಿ ಗೌರವ ಇಲ್ಲ ಎಂಬುದು ಆತಂಕಕಾರಿ ಸಂಗತಿ’ ಎಂದು ಹೇಳಿದ್ದಾರೆ.