'ಸಾರ್ವಜನಿಕ ವಲಯದ ರೈಲ್ವೆಯನ್ನು ಖಾಸಗಿಯವರಿಗೆ ನೀಡುವುದರಿಂದ ಕೆಲವೇ ಮಂದಿ ಬಂಡವಾಳಗಾರರಿಗೆ ಅನುಕೂಲವಾದರೆ, 12 ಲಕ್ಷ ಕಾಯಂ ಉದ್ಯೋಗಿಗಳು, ಲಕ್ಷಾಂತರ ಗುತ್ತಿಗೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ರೈಲ್ವೆ ಪ್ರಯಾಣ ದುಬಾರಿಯಾಗಲಿದ್ದು, ಪ್ರಯಾಣಿಕರಿಗೂ ಹೊಡೆತ ಬೀಳಲಿದೆ. ಈ ಜನವಿರೋಧಿ ನಿರ್ಧಾರವನ್ನು ಕೈಬಿಡದಿದ್ದರೆ, ಪ್ರತಿಭಟನೆ ಮುಂದುವರಿಸಲಾಗುವುದು' ಎಂದರು.