‘ದೆಹಲಿ ಮತ್ತುಹರಿಯಾಣ ಸರ್ಕಾರ ಎಲ್ಲ ಬಗೆಯ ಗುತ್ತಿಗೆ ನೌಕರರಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಘನತೆಯ ವೇತನ ಹಾಗೂ ಸೇವಾ ಭದ್ರತೆ ಒದಗಿಸಲು ಕ್ರಮಕೈಗೊಂಡಿದೆ. ಅದೇ ರೀತಿಯ ಮಾದರಿಯನ್ನು ಅನುಸರಿಸಿ, ರಾಜ್ಯದಲ್ಲೂ ಗುತ್ತಿಗೆ ನೌಕರರಿಗೆ ನಿವೃತ್ತಿವರೆಗೂ ಸೇವಾ ಭದ್ರತೆ ನೀಡುವ ಕೆಲಸ ಮಾಡಬೇಕಾಗಿದೆ’ ಎಂದು ಮನವಿ
ಮಾಡಿದರು.