‘ಇಸ್ರೇಲ್ ನೀತಿಯನ್ನು ಹಲವು ರಾಷ್ಟ್ರಗಳು ಖಂಡಿಸುತ್ತಿದೆ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಟಸ್ಥವಾಗಿ ಉಳಿದಿದೆ. ಇದು ಖಂಡನೀಯ. ಭಾರತ ಸರ್ಕಾರ, ಪ್ಯಾಲೆಸ್ಟೀನ್ ಪರ ನಿಲ್ಲಬೇಕು. ಪ್ಯಾಲೆಸ್ಟೀನ್ ಪ್ರಜೆಗಳ ಸ್ವಾತಂತ್ರ್ಯ ಮತ್ತು ಅವರ ಉಳಿವಿಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ವಿರುದ್ಧ ಒತ್ತಡ ಹೇರಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.