ಪಿಯುಸಿಎಲ್ ಅಧ್ಯಕ್ಷ ಅರವಿಂದ್ ನಾರಾಯಣ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ತಾಹಿರ್ ಹುಸೇನ್, ವಕೀಲರಾದ ಬಿ.ಟಿ.ವೆಂಕಟೇಶ್, ಅವನಿ ಚೋಕ್ಸಿ, ಪತ್ರಕರ್ತೆ ಸಿ.ಜಿ. ಮಂಜುಳಾ, ಪ್ರೆಸ್ಕ್ಲಬ್ ಆಫ್ ಇಂಡಿಯಾ ಮಾಜಿ ಅಧ್ಯಕ್ಷ ಆನಂದ್ ಸಹಾಯ್, ಬಹುತ್ವ ಕರ್ನಾಟಕದ ವಿನಯ್ ಶ್ರೀನಿವಾಸ, ಚಿಂತಕ ಜಿ.ರಾಮಕೃಷ್ಣ, ನಗರಗೆರೆ ರಮೇಶ್ ಇದ್ದರು.