‘ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಹಾಗೂ ಶುಶ್ರೂಷಕಿ ಮೇಲೆ ರೋಗಿಯ ಪುತ್ರ ಮತ್ತು ತಾಯಿ ಹಲ್ಲೆ ಮಾಡಿದ್ದಾರೆ. ತಲೆಗೆ ತೀವ್ರ ಗಾಯವಾಗಿದ್ದರಿಂದ ವೈದ್ಯರು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹಲ್ಲೆ ಬಗ್ಗೆ ದೂರು ನೀಡಲಾಗಿದ್ದು, ಆರೋಪಿಯನ್ನೂ ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿ ಜಾಮೀನಿನ ಮೇಲೆ ಒಂದೇ ದಿನದಲ್ಲೇ ಹೊರಗೆ ಬಂದಿದ್ದಾರೆ’ ಎಂದೂ ಪ್ರತಿಭಟನಕಾರು ದೂರಿದರು.