‘ಬೀದಿಬದಿ ವ್ಯಾಪಾರಿಗಳಿಗೆ ₹15,000 ಪರಿಹಾರ ವೇತನ ವಿತರಿಸಬೇಕು. ಬೀದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ಉಪಯೋಗಿಸಬೇಕು. ಕೊರೊನಾ ಸೋಂಕಿತ ಬೀದಿ ವ್ಯಾಪಾರಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕು. ಬೀದಿ ವ್ಯಾಪಾರಿಗಳಿಗೆ ದಿನಸಿ ಕಿಟ್ ವಿತರಣೆ, ಮನೆ ಬಾಡಿಗೆ, ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯ ಸರಕಾರವು ನೆರವು ನೀಡಬೇಕು. ಬೀದಿಬದಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.