‘ಅನ್ನಪೂರ್ಣೆಶ್ವರಿನಗರ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಪಿಎಸ್ಐ ಕುಬೇರ್ ಅವರು ರಾತ್ರಿ ಗಸ್ತಿನಲ್ಲಿದ್ದರು. ಮಲತ್ತಹಳ್ಳಿ ಕೆರೆ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಇದೇ ಸಂದರ್ಭದಲ್ಲಿ ಸವಾರ, ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದಿದ್ದ. ಪಿಎಸ್ಐ ಅವರಿಗೆ ಬೈಕ್ ಗುದ್ದಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.