‘172 ಅಭ್ಯರ್ಥಿಗಳ ಒಎಂಆರ್ ಅಸಲು ಪ್ರತಿ ಹಾಗೂ ಕಾರ್ಬನ್ ಪ್ರತಿಯನ್ನು ಪರೀಕ್ಷೆಗೆಂದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಕುಶಾಲ್ ಒಎಂಆರ್ ಪ್ರತಿ ಬಗ್ಗೆ ವರದಿ ಬಂದಿದ್ದು, ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಖಾತ್ರಿಯಾಗಿದೆ. ಹೀಗಾಗಿ, ಆತನ ವಿರುದ್ಧ ಹಲಸೂರು ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ’ ಎಂದೂ ತಿಳಿಸಿವೆ.