‘ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 5ನೇ ರ್ಯಾಂಕ್ ಪಡೆದಿದ್ದ ದರ್ಶನ್ ಗೌಡ, ಲಕ್ಷಾಂತರ ರೂಪಾಯಿ ಕೊಟ್ಟು ಒಎಂಆರ್ ಪ್ರತಿ ತಿದ್ದಿಸಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿತ್ತು. ಈತನ ವಿರುದ್ಧ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಶಾಂತಕುಮಾರ್ ಅವರ ಪಾತ್ರದ ಬಗ್ಗೆಯೂ ಸುಳಿವು ಸಿಕ್ಕಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.