ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ, ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ವಿಜಯಾ, ಮೀನಾಕ್ಷಿ ಬಾಳಿ, ಅಖಿಲ ಭಾರತ ಶಿಕ್ಷಕರ ಒಕ್ಕೂಟದ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ವಿಮಲಾ ಕೆ.ಎಸ್., ಎಸ್ಎಫ್ಐ ಮುಖಂಡ ಅಮರೇಶ ಕಡಗದ, ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಯೋಗಾನಂದ ಬಿ.ಎನ್. ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.