<p><strong>ಬೆಂಗಳೂರು:</strong> ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಜಾವಾಣಿ ಫೋನ್ ಇನ್ ವಿಶೇಷ ನೇರಪ್ರಸಾರ ಕಾರ್ಯಕ್ರಮವನ್ನು ಪ್ರಜಾವಾಣಿ ಆಯೋಜಿಸಿದೆ.</p><p>ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಭಾಗವಹಿಸಿದ್ದು, ನೌಕರರ ಪ್ರಶ್ನೆಗಳಿಗೆ ಪರಿಹಾರದ ಬಗ್ಗೆ ಮಾತನಾಡುತ್ತಿದ್ದಾರೆ.</p><p>ಕಾರ್ಯಕ್ರಮವು ಇಂದು ಮಧ್ಯಾಹ್ನ 12ರಿಂದ 1ರ ವರೆಗೆ ನಡೆಯಲಿದ್ದು, ವೀಕ್ಷಕರು '080–45557230' ದೂರವಾಣಿ ಸಂಖ್ಯೆಗೆ ಕರೆ ಮಾಡಿ ಪ್ರಶ್ನೆಗಳನ್ನು ಕೇಳಿ, ಸಮಸ್ಯೆ ಬಗೆಹರಿಸಿಕೊಳ್ಳಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಜಾವಾಣಿ ಫೋನ್ ಇನ್ ವಿಶೇಷ ನೇರಪ್ರಸಾರ ಕಾರ್ಯಕ್ರಮವನ್ನು ಪ್ರಜಾವಾಣಿ ಆಯೋಜಿಸಿದೆ.</p><p>ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಭಾಗವಹಿಸಿದ್ದು, ನೌಕರರ ಪ್ರಶ್ನೆಗಳಿಗೆ ಪರಿಹಾರದ ಬಗ್ಗೆ ಮಾತನಾಡುತ್ತಿದ್ದಾರೆ.</p><p>ಕಾರ್ಯಕ್ರಮವು ಇಂದು ಮಧ್ಯಾಹ್ನ 12ರಿಂದ 1ರ ವರೆಗೆ ನಡೆಯಲಿದ್ದು, ವೀಕ್ಷಕರು '080–45557230' ದೂರವಾಣಿ ಸಂಖ್ಯೆಗೆ ಕರೆ ಮಾಡಿ ಪ್ರಶ್ನೆಗಳನ್ನು ಕೇಳಿ, ಸಮಸ್ಯೆ ಬಗೆಹರಿಸಿಕೊಳ್ಳಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>