‘ಮೇಲ್ಸೇತುವೆ ನಿರ್ಮಾಣಕ್ಕಾಗಿ ಬಿಬಿಎಂಪಿ ವಶಪಡಿಸಿಕೊಂಡ ಜಾಗದ ಮಾಲೀಕರಿಗೆ ಮೊದಲು ನೋಟಿಸ್ ಕೊಟ್ಟು ಕಾಮಗಾರಿ ಆರಂಭಿಸಬೇಕಾಗಿತ್ತು. ಆದರೆ ಬಿಬಿಎಂಪಿ ಆ ಕೆಲಸವನ್ನು ಮಾಡದೆ, ಪರಿಹಾರವನ್ನೂ ನೀಡದೆ ಕಾಮಗಾರಿ ಆರಂಭಿಸಿತು. ಇದರಿಂದ ಮನೆ ಕಳೆದುಕೊಂಡವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿರುವುದರಿಂದ ಕಾಮಗಾರಿ ಅರ್ಧಕ್ಕೇ ನಿಂತಿದೆ’ ಎಂದರು.