‘ಎಸ್ಸೆಸ್ಸೆಲ್ಸಿಯಲ್ಲಿ ಶೇ 86 ಅಂಕ ಪಡೆದಿದ್ದೆ. ಚೆನ್ನಾಗಿ ಓದಬೇಕೆಂಬ ಆಸೆಯಿಂದ ಎನ್.ಆರ್.ಕಾಲೊನಿಯ ಆಚಾರ್ಯ ಪಾಠಶಾಲಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗಕ್ಕೆ ಸೇರಿದೆ. ಕೆಲವೇ ತಿಂಗಳಲ್ಲಿ ಕೋರ್ಸ್ ಕಷ್ಟ ಎನಿಸಿ, ಓದು ನಿಲ್ಲಿಸಿ, ತಮಿಳುನಾಡಿಗೆ ಮರಳಲು ನಿರ್ಧರಿಸಿದೆ. ಈ ವೇಳೆ ಕಾಲೇಜಿನ ಪ್ರಾಂಶುಪಾಲರು ಟಿ.ಸಿ ನೀಡಲು ನಿರಾಕರಿಸಿದರು’ ಎಂದರು.