ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಈ ಕ್ಷೇತ್ರದಲ್ಲಿ ಅನುಕಂಪದ ಆಧಾರದಲ್ಲಿ ಮತ್ತು ಹಾಲಿ ಶಾಸಕರೂ ಆಗಿರುವ ಶ್ರೀನಿವಾಸ ಮೂರ್ತಿ ಅವರಿಗೇ ಟಿಕೆಟ್ ನೀಡುವಂತೆ ಸಿದ್ದರಾಮಯ್ಯ ಲಾಬಿ ಮಾಡಿದ್ದರು. ಆದರೆ, ಅಖಂಡ ಅವರಿಗೆ ಟಿಕೆಟ್ ನೀಡುವ ವಿಷಯದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಡಿ.ಕೆ. ಶಿವಕುಮಾರ್, ಸಂಪತ್ ರಾಜ್ ಪರ ಒಲವು ವ್ಯಕ್ತಪಡಿಸಿದ್ದರು.