ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷರಾದ ಪಾಲನೇತ್ರ, ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದತ್ತ, ಚಲನಚಿತ್ರರಂಗದ ಸುಂದರ್ ರಾಜ್, ಪ್ರಮಿಳಾ ಜೋಷಾಯ್, ಶಿವಕುಮಾರ್, ರಿಷಿಗೌಡ, ಪ್ರೇಮಗೌಡ, ರಕ್ಷಾ ಅಪೂರ್ವ, ಪ್ರತಿಭಾ, ರಕ್ಷಾ, ಮಾಧ್ಯಮ ಕ್ಷೇತ್ರದ ರಕ್ಷಾ, ಮಾಲತೇಶ್, ವಸಂತ್ ಕುಮಾರ್, ಸ್ಮಿತಾ ರಂಗನಾಥ್, ಶೀತಲ್ ಶೆಟ್ಟಿ, ಮಂಜುನಾಥ್, ಅಲ್ಲಾವುದ್ದಿನ್, ಪುರುಷೋತ್ತಮ್, ಕೊಂಡಯ್ಯ, ಪುಟ್ಟರಾಜು, ಪಿ.ಆರ್.ಓ. ಸುಚಿತ್ರಾ ಮತ್ತು ಡೊಳ್ಳು ಕುಣಿತ ಕಲಾವಿದ ಡೊಳ್ಳು ಚಂದ್ರು, ಯೋಗ ಕ್ರೀಡಾ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅಮೃತರಾಜ್ ಮಾಹಿತಿ ನೀಡಿದರು.