<p><strong>ಬೆಂಗಳೂರು:</strong> ‘ಗುರು ರಾಘವೇಂದ್ರ ಸ್ವಾಮೀಜಿ ಅವರು ಜಾತ್ಯತೀತ, ಧರ್ಮ ಸೌಹಾರ್ದದ ನಿಲುವನ್ನು ಜೀವನದ ಉದ್ದಕ್ಕೂಹೇಗೆ ಪಾಲಿಸಿದ್ದಾರೆ ಎಂಬುವುದರ ಕುರಿತು ‘ವಿಶ್ವಗುರು ಶ್ರೀ ರಾಘವೇಂದ್ರರು’ ಪುಸ್ತಕ ಬೆಳಕು ಚೆಲ್ಲುತ್ತದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಹೇಳಿದರು.</p>.<p>ಬೆನಕ ಬುಕ್ಸ್ ಬ್ಯಾಂಕ್ ಪ್ರಕಾಶನ ಹಾಗೂ ಆವಿ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆನಗರದಲ್ಲಿ ಭಾನುವಾರ ಆಯೋಜಿಸಿದ್ದ ಹಣಕಾಸು ಬರಹಗಾರ ಯು.ಪಿ. ಪುರಾಣಿಕ್ ಅವರ ‘ವಿಶ್ವಗುರು ಶ್ರೀ ರಾಘವೇಂದ್ರರು’, ‘ಯಾರಿಗೆ ಬೇಡ ದುಡ್ಡು!?’ ಹಾಗೂ ‘ಉಳಿತಾಯದ ಉಪಾಯಗಳು’ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಜಾತಿ ಹಾಗೂ ಧರ್ಮದ ಹೆಸರಲ್ಲಿ ಇಂದು ತಾರತಮ್ಯ ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಘವೇಂದ್ರ ಸ್ವಾಮೀಜಿ ಕುರಿತ ಈ ಪುಸ್ತಕ ಹೆಚ್ಚು ಪ್ರಸ್ತುತವಾಗಿದೆ’ ಎಂದರು.</p>.<p>‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಆಯ್ದ ಬರಹಗಳ ಸಂಗ್ರಹ ರೂಪ ‘ಉಳಿತಾಯದ ಉಪಾಯಗಳು’ ಕುರಿತು ‘ಪ್ರಜಾವಾಣಿ’ಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಹಾಗೂ ‘ಯಾರಿಗೆ ಬೇಡ ದುಡ್ಡು!?’ ಕೃತಿ ಕುರಿತು ಸಿಂಡಿಕೇಟ್ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ಸಾಯಿರಾಮ ಹೆಗಡೆ ಮಾತನಾಡಿದರು.</p>.<p>***</p>.<p><strong>lಪುಸ್ತಕ: ಯಾರಿಗೆ ಬೇಡ ದುಡ್ಡು!?</strong><br />ಪ್ರಕಾಶಕರು: ಬೆನಕ ಬುಕ್ಸ್ ಬ್ಯಾಂಕ್ ಪ್ರಕಾಶನ, ಯಳಗಲ್ಲು<br />ಪುಟ: 158<br />ಬೆಲೆ: ₹140</p>.<p>***</p>.<p><strong>lಪುಸ್ತಕ: ವಿಶ್ವಗುರು ಶ್ರೀ ರಾಘವೇಂದ್ರರು</strong><br />ಪುಟ: 136<br />ಬೆಲೆ: ₹150</p>.<p>***</p>.<p><strong>lಪುಸ್ತಕ: ಉಳಿತಾಯದ ಉಪಾಯಗಳು</strong><br />ಪುಟ: 105<br />ಬೆಲೆ: ₹90</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗುರು ರಾಘವೇಂದ್ರ ಸ್ವಾಮೀಜಿ ಅವರು ಜಾತ್ಯತೀತ, ಧರ್ಮ ಸೌಹಾರ್ದದ ನಿಲುವನ್ನು ಜೀವನದ ಉದ್ದಕ್ಕೂಹೇಗೆ ಪಾಲಿಸಿದ್ದಾರೆ ಎಂಬುವುದರ ಕುರಿತು ‘ವಿಶ್ವಗುರು ಶ್ರೀ ರಾಘವೇಂದ್ರರು’ ಪುಸ್ತಕ ಬೆಳಕು ಚೆಲ್ಲುತ್ತದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಹೇಳಿದರು.</p>.<p>ಬೆನಕ ಬುಕ್ಸ್ ಬ್ಯಾಂಕ್ ಪ್ರಕಾಶನ ಹಾಗೂ ಆವಿ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆನಗರದಲ್ಲಿ ಭಾನುವಾರ ಆಯೋಜಿಸಿದ್ದ ಹಣಕಾಸು ಬರಹಗಾರ ಯು.ಪಿ. ಪುರಾಣಿಕ್ ಅವರ ‘ವಿಶ್ವಗುರು ಶ್ರೀ ರಾಘವೇಂದ್ರರು’, ‘ಯಾರಿಗೆ ಬೇಡ ದುಡ್ಡು!?’ ಹಾಗೂ ‘ಉಳಿತಾಯದ ಉಪಾಯಗಳು’ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಜಾತಿ ಹಾಗೂ ಧರ್ಮದ ಹೆಸರಲ್ಲಿ ಇಂದು ತಾರತಮ್ಯ ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಘವೇಂದ್ರ ಸ್ವಾಮೀಜಿ ಕುರಿತ ಈ ಪುಸ್ತಕ ಹೆಚ್ಚು ಪ್ರಸ್ತುತವಾಗಿದೆ’ ಎಂದರು.</p>.<p>‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಆಯ್ದ ಬರಹಗಳ ಸಂಗ್ರಹ ರೂಪ ‘ಉಳಿತಾಯದ ಉಪಾಯಗಳು’ ಕುರಿತು ‘ಪ್ರಜಾವಾಣಿ’ಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಹಾಗೂ ‘ಯಾರಿಗೆ ಬೇಡ ದುಡ್ಡು!?’ ಕೃತಿ ಕುರಿತು ಸಿಂಡಿಕೇಟ್ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ಸಾಯಿರಾಮ ಹೆಗಡೆ ಮಾತನಾಡಿದರು.</p>.<p>***</p>.<p><strong>lಪುಸ್ತಕ: ಯಾರಿಗೆ ಬೇಡ ದುಡ್ಡು!?</strong><br />ಪ್ರಕಾಶಕರು: ಬೆನಕ ಬುಕ್ಸ್ ಬ್ಯಾಂಕ್ ಪ್ರಕಾಶನ, ಯಳಗಲ್ಲು<br />ಪುಟ: 158<br />ಬೆಲೆ: ₹140</p>.<p>***</p>.<p><strong>lಪುಸ್ತಕ: ವಿಶ್ವಗುರು ಶ್ರೀ ರಾಘವೇಂದ್ರರು</strong><br />ಪುಟ: 136<br />ಬೆಲೆ: ₹150</p>.<p>***</p>.<p><strong>lಪುಸ್ತಕ: ಉಳಿತಾಯದ ಉಪಾಯಗಳು</strong><br />ಪುಟ: 105<br />ಬೆಲೆ: ₹90</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>