‘ಗಲಾಟೆಗೆ ಸಂಬಂಧಪಟ್ಟಂತೆ ಬಸವರಾಜ್ ಹಾಗೂ ಅಭಿಜಿತ್, ಕೆಲ ದಿನಗಳ ಹಿಂದೆ ಠಾಣೆ ಮೆಟ್ಟಿಲೇರಿದ್ದರು. ಇಬ್ಬರನ್ನೂ ಸಮಾಧಾನಪಡಿಸಿದ್ದ ಪೊಲೀಸರು, ಬುದ್ಧಿವಾದ ಹೇಳಿ ಕಳುಹಿಸಿದ್ದರು. ಮಂಗಳವಾರ ರಾತ್ರಿ ಇಬ್ಬರೂ ಪುನಃ ಒಂದೆಡೆ ಸೇರಿದ್ದರು. ಕುಡಿತ ಅಮಲಿನಲ್ಲಿದ್ದ ಅವರಿಬ್ಬರ ನಡುವೆ ಗಲಾಟೆ ಶುರುವಾಗಿತ್ತು. ಇದೇ ಸಂದರ್ಭದಲ್ಲೇ ಬಸವರಾಜ್ ಅವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ’ ಎಂದು ತಿಳಿಸಿದರು.