‘ಪೊಲೀಸರು ದೂರು ಸ್ವೀಕರಿಸುವುದಿಲ್ಲ. ಸುಖಾಸುಮ್ಮನೇ ಸಮಯ ವ್ಯರ್ಥ ಮಾಡುತ್ತಾರೆ. ಠಾಣೆಗೆ ಅಲೆದಾಡಿಸುತ್ತಾರೆ. ಹಲವರು, ಏಕವಚನದಲ್ಲಿ ಮಾತನಾಡುತ್ತಾರೆ. ಕೆಲವರಂತೂ ಖಾಕಿಯನ್ನು ಹಣ ವಸೂಲಿಗೆ ಬಳಸಿಕೊಳ್ಳುತ್ತಿದ್ದಾರೆ. ದೂರು ದಾಖಲಿಸಿದ ನಂತರ ತನಿಖೆ ಪ್ರಗತಿ ವಿಚಾರಿಸಿದರೆ, ಮಾಹಿತಿ ನೀಡುವುದಿಲ್ಲ’ ಎಂಬುದಾಗಿ ಹಲವರು ದೂರಿದ್ದಾರೆ’ ಎಂದು ಅಧಿಕಾರಿ ತಿಳಿಸಿದರು.