’ಈ ವಿಷಯ ರಾಜಕೀಯ ದಾಳವಾಗಬಾರದು. ಯಾರ ಮನಸ್ಸಿಗೂ ನೋವುಂಟು ಮಾಡುವ ಕೆಲಸವಾಗಬಾರದು. ಮಂಡ್ಯ, ಮೈಸೂರು, ಬೆಂಗಳೂರಿಗೆ ಇದು ಜೀವನದಿ. ತಜ್ಞರು ಮಾತ್ರ ಈ ಬಗ್ಗೆ ಮಾತನಾಡಲು ಅಧಿಕಾರವಿದೆ. ಬೇರೆ ಯಾರೂ ಮಾತನಾಡಬಾರದು. ಅಣೆಕಟ್ಟು ವಿಚಾರ ಮುಂದಿಟ್ಟುಕೊಂಡು ಹಿಂದಿನ ಲೋಕಸಭೆ ಚುನಾವಣೆಯ ಪ್ರತೀಕಾರ ತೆಗೆದುಕೊಳ್ಳುವ ಕೆಲಸ ನಡೆದಿದೆ ಅಷ್ಟೇ‘ ಎಂದರು.