ಭಾರತೀಯ ರೆಡ್ಕ್ರಾಸ್ ಹಾಗೂ ಟ್ರಸ್ಟ್ ವತಿಯಿಂದ ನೇತಾಜಿ ಜನ್ಮದಿನ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿಯೇ ಸುಭಾಷ್ಚಂದ್ರ ಬೋಸ್ ಅವರ ಪ್ರತಿಮೆ ಹಾಗೂ ಅವರ ಹೆಸರಿನಲ್ಲಿ ಭವನಗಳು ತೀರಾ ವಿರಳವಾಗಿದ್ದ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ರಾಜರಾಜೇಶ್ವರಿನಗರದಲ್ಲಿ ಸುಭಾಷ್ ಭವನ ನಿರ್ಮಿಸಿದ ಕೀರ್ತಿ ನಮ್ಮ ಟ್ರಸ್ಟ್ದು’ ಎಂದರು.