ಉಲ್ಲಾಳು ಉಪನಗರದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ, 160 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ₹6 ಕೋಟಿ ವೆಚ್ಚದಲ್ಲಿ ಜ್ಞಾನಭಾರತಿ ಎರಡನೇ ಹಂತ, ಕೆಂಚನಾಪುರ ಕ್ರಾಸ್, ಗೊಲ್ಲರಹಟ್ಟಿಯಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ಚಾಲನೆ ನೀಡಿ, ‘ಎರಡು ತಿಂಗಳೊಳಗಾಗಿ 300 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗುವುದು’ ಎಂದರು.