ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೇಲ್ ದೇಶದ ಅತ್ಯಂತ ದೊಡ್ಡ ರಕ್ಷಣಾ ಹಗರಣ: ಪ್ರಶಾಂತ್ ಭೂಷಣ್

Last Updated 2 ಸೆಪ್ಟೆಂಬರ್ 2018, 9:08 IST
ಅಕ್ಷರ ಗಾತ್ರ

ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿ ದೇಶದ ಅತ್ಯಂತ ದೊಡ್ಡ ರಕ್ಷಣಾ ಹಗರಣ ಎಂದು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.

ಈ ಹಗರಣದಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಲಾಭವಾಗಿದೆ. ಅವರ ಸ್ನೇಹಿತ ಅನಿಲ್ ಅಂಬಾನಿಗೆ ಈ ಹಗರಣದಲ್ಲಿ ₹21,000ಕೋಟಿ ಕಮಿಷನ್ ಸಿಕ್ಕಿದೆ ಎಂದು ಅವರು ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.

ಫ್ರಾನ್ಸ್‌ನ ಡಸಾಲ್ಟ್ ಕಂಪನಿ ಜತೆಗೆ ನೇರವಾಗಿ ಮೋದಿಯವರೇ ಡೀಲ್ ಮಾಡಿದ್ದಾರೆ. ರಕ್ಷಣಾ ಸಚಿವರಿಗಾಗಲಿ , ಏರ್ ಚೀಫ್ ಮಾರ್ಷಲ್ ಅವರಿಗಾಗಲಿ ಈ ವ್ಯವಹಾರದ ಮಾಹಿತಿ ಇಲ್ಲ. ಅವರನ್ನು ಕತ್ತಲಲ್ಲಿ ಇಟ್ಟು ಮೋದಿ ಈ ವ್ಯವಹಾರ ನಡೆಸಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT