ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ರಾಜ್ ರಸಪ್ರಶ್ನೆ ಸ್ಪರ್ಧೆ

Last Updated 26 ಏಪ್ರಿಲ್ 2020, 16:15 IST
ಅಕ್ಷರ ಗಾತ್ರ

ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯು ತನ್ನ ಹಳೆಯ ವಿದ್ಯಾರ್ಥಿಗಳಿಗೆ ‘ಡಾ ರಾಜ್ ಕುಮಾರ್ ರಸಪ್ರಶ್ನೆ ಸ್ಪರ್ಧೆ’ ಏರ್ಪಡಿಸಿದೆ.

ಲಾಕ್ ಡೌನ್ ಕಾರಣ ಸಾಮಾಜಿಕ ಜಾಲತಾಣದ ಮೂಲಕ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿದೆ. ಲಾಕ್ ಡೌನ್ ಮುಗಿದ ನಂತರ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದು ಸಂಸ್ಥೆಯನಿರ್ದೇಶಕಎಂ. ವೆಂಕಟೇಶ ಶೇಷಾದ್ರಿ ತಿಳಿಸಿದ್ದಾರೆ. ಸಂಪರ್ಕ:ಮೊ–9900158885

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT