<p>ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ಕನ್ನಡ ಸಂಘಗಳ ಸಮನ್ವಯ ಸಮಿತಿಯ ಸ್ಥಾಪಕ ಪ್ರಧಾನ ಕಾರ್ಯದರ್ಶಿ, ಮಲ್ಲೇಶ್ವರ ನಿವಾಸಿ ಪಾ ರಾಜಗೋಪಾಲ್ (79) ಬುಧವಾರ ನಿಧನರಾದರು. </p>.<p>ಎಸ್ಬಿಐನಲ್ಲಿ 1972ರಲ್ಲಿಯೇ ಮೊದಲ ಕನ್ನಡ ಸಂಘವನ್ನು ಸ್ಥಾಪಿಸಿದ್ದರು. ಬ್ಯಾಂಕಿಂಗ್ ಶಬ್ದಗಳಿಗೆ ಕನ್ನಡದ ಪಾರಿಭಾಷಿಕ ಪದಗಳನ್ನು ಸೃಷ್ಟಿಸುತ್ತಿದ್ದರು. ಎಚ್ಎಸ್ಕೆ ಅವರ ಮಾರ್ಗದರ್ಶನದಲ್ಲಿ ‘ಬ್ಯಾಂಕಿಂಗ್ ನಿಘಂಟು’ ತರುವುದರಲ್ಲಿ ಹಾಗೂ ‘ಬ್ಯಾಂಕಿಂಗ್ ಪ್ರಪಂಚ’ ತ್ರೈಮಾಸಿಕ ಪತ್ರಿಕೆಯ ಪ್ರಕಟಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ಕನ್ನಡ ಸಂಘಗಳ ಸಮನ್ವಯ ಸಮಿತಿಯ ಸ್ಥಾಪಕ ಪ್ರಧಾನ ಕಾರ್ಯದರ್ಶಿ, ಮಲ್ಲೇಶ್ವರ ನಿವಾಸಿ ಪಾ ರಾಜಗೋಪಾಲ್ (79) ಬುಧವಾರ ನಿಧನರಾದರು. </p>.<p>ಎಸ್ಬಿಐನಲ್ಲಿ 1972ರಲ್ಲಿಯೇ ಮೊದಲ ಕನ್ನಡ ಸಂಘವನ್ನು ಸ್ಥಾಪಿಸಿದ್ದರು. ಬ್ಯಾಂಕಿಂಗ್ ಶಬ್ದಗಳಿಗೆ ಕನ್ನಡದ ಪಾರಿಭಾಷಿಕ ಪದಗಳನ್ನು ಸೃಷ್ಟಿಸುತ್ತಿದ್ದರು. ಎಚ್ಎಸ್ಕೆ ಅವರ ಮಾರ್ಗದರ್ಶನದಲ್ಲಿ ‘ಬ್ಯಾಂಕಿಂಗ್ ನಿಘಂಟು’ ತರುವುದರಲ್ಲಿ ಹಾಗೂ ‘ಬ್ಯಾಂಕಿಂಗ್ ಪ್ರಪಂಚ’ ತ್ರೈಮಾಸಿಕ ಪತ್ರಿಕೆಯ ಪ್ರಕಟಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>