<p><strong>ರಾಜರಾಜೇಶ್ವರಿ ನಗರ:</strong> ಜ್ಞಾನಭಾರತಿ ಬಡಾವಣೆಯಲ್ಲಿರುವ ಮಹಾಲಕ್ಷ್ಮಿ ಹಟ್ಟಿಲಕ್ಕಮ್ಮ ದೇವಿಯ 17ನೇ ವಾರ್ಷಿಕೋತ್ಸವ, ದೇವರ ಉತ್ಸವ, ಮೆರವಣಿಗೆ ಶುಕ್ರವಾರ ಜರುಗಿತು.</p>.<p>ವಿವಿಧ ಹೋಮ, ಹವನ, ಸಾಂಸ್ಕೃತಿಕ ಕಾರ್ಯಕ್ರಮ, ದೇವರ ನಾಮಸ್ಮರಣೆ, ಭಕ್ತಿ ಗೀತೆಗಳ ಗಾಯನ, ಅನ್ನಪ್ರಸಾದ ನಡೆಯಿತು.</p>.<p>ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ಜಿ. ಮುನಿರಾಜು, ದೇವಸ್ಥಾನದ ಪ್ರಧಾನ ಆರ್ಚಕರಾದ ಸುಶೀಲಮ್ಮ, ಮುಖಂಡರಾದ ಜಿ. ಮುತ್ತಯ್ಯ, ವೆಂಕಟೇಶ್, ಜಗದೀಶ್, ರಾಜಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ಜ್ಞಾನಭಾರತಿ ಬಡಾವಣೆಯಲ್ಲಿರುವ ಮಹಾಲಕ್ಷ್ಮಿ ಹಟ್ಟಿಲಕ್ಕಮ್ಮ ದೇವಿಯ 17ನೇ ವಾರ್ಷಿಕೋತ್ಸವ, ದೇವರ ಉತ್ಸವ, ಮೆರವಣಿಗೆ ಶುಕ್ರವಾರ ಜರುಗಿತು.</p>.<p>ವಿವಿಧ ಹೋಮ, ಹವನ, ಸಾಂಸ್ಕೃತಿಕ ಕಾರ್ಯಕ್ರಮ, ದೇವರ ನಾಮಸ್ಮರಣೆ, ಭಕ್ತಿ ಗೀತೆಗಳ ಗಾಯನ, ಅನ್ನಪ್ರಸಾದ ನಡೆಯಿತು.</p>.<p>ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ಜಿ. ಮುನಿರಾಜು, ದೇವಸ್ಥಾನದ ಪ್ರಧಾನ ಆರ್ಚಕರಾದ ಸುಶೀಲಮ್ಮ, ಮುಖಂಡರಾದ ಜಿ. ಮುತ್ತಯ್ಯ, ವೆಂಕಟೇಶ್, ಜಗದೀಶ್, ರಾಜಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>