ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ. ಇತ್ತೀಚೆಗೆಷ್ಟೇ ನಾಮಪತ್ರ ಸಲ್ಲಿಸುವ ವೇಳೆ ನಿಯಮ ಉಲ್ಲಂಘಿಸಿದ್ದ ಆರೋಪದಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ನವೀನ್ ಅವರೇ ಈ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದೀಗ ಅವರನ್ನು ರಾಜ್ಯ ಗುಪ್ತದಳಕ್ಕೆ ವರ್ಗಾಯಿಸಲಾಗಿದೆ.