ಕಂಠೀರವ ಸ್ಟುಡಿಯೋದ ಡಾ.ರಾಜ್ಕುಮಾರ್ ಸ್ಮಾರಕಕ್ಕೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮುನಿರತ್ನ, ಗೋಪಾಲಯ್ಯ ಸಂಸದರಾದ ಮುನಿಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ಧರಾಜು, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷರಾದ ಮಂಜುನಾಥ್, ಒಬಿಸಿ ಮೋರ್ಚಾ ಅಧ್ಯಕ್ಷರಾದ ನೆ.ಲ.ನರೇಂದ್ರಬಾಬು ಭೇಟಿ ನೀಡಿ ಗೌರವ ಸಮರ್ಪಿಸಿದರು.