ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಕದಂಬ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಜಾನಪದ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಟಿ. ತಿಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಕವಿ ಹಾಗೂ ಸಂಘಟಕ ಟಿ. ಸತೀಶ್ ಜವರೇಗೌಡ, ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಟಿ. ಸುರೇಶ್, ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ.ಡಿ.ಕೆ. ಉಷಾ, ಡಾ. ಕಾಂತರಾಜಪುರ ಸುರೇಶ್ ಉಪಸ್ಥಿತರಿದ್ದರು.