ಹಲವು ಸಾಧಕರನ್ನು ಸನ್ಮಾನಿಸಲಾಯಿತು. ತುಮಕೂರಿನ ಶಿಡ್ಲಕೋಣದ ವಾಲ್ಮೀಕಿ ಮಹಾಸಂಸ್ಥಾನ ಮಠದ ಸಂಜಯಕುಮಾರ ಸ್ವಾಮೀಜಿ, ಒಕ್ಕೂಟದ ಅಧ್ಯಕ್ಷ ತಿಬ್ಬಣ್ಣ, ಹಿರಿಯ ಉಪಾಧ್ಯಕ್ಷ ದೇವರಾಜು, ಉಪಾಧ್ಯಕ್ಷ ನಾಗೇಶ್, ಮಹಾ ಪ್ರಧಾನ ಕಾರ್ಯದರ್ಶಿ ಎಂ.ರಾಮು, ಯುವಘಟಕದ ಅಧ್ಯಕ್ಷ ಎಂ.ಲಕ್ಷ್ಮಣನಾಯಕ, ಉಪಾಧ್ಯಕ್ಷರಾದ ರಾಚನಾಯಕ, ರಾಜೇಶ್ ನಾಯಕ, ಪ್ರಧಾನ ಕಾರ್ಯದರ್ಶಿ ಶ್ರೀಕಂಠಮೂರ್ತಿ ಇದ್ದರು.