‘ಆರೋಪಿ ಸುನೀಲ್ನ ಕಿರುಕುಳ ಇತ್ತೀಚೆಗೆ ಹೆಚ್ಚಾಗಿತ್ತು. ಇದರಿಂದ ನೊಂದ ಯುವತಿ, ಸಂಘಟನೆಯೊಂದರ ಸದಸ್ಯರಿಗೆ ವಿಷಯ ತಿಳಿಸಿದ್ದರು. ಸದಸ್ಯರೇ ಆರೋಪಿ ಮನೆಗೆ ನುಗ್ಗಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹೋದ ಹೊಯ್ಸಳ ವಾಹನದ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ’ ಎಂದು ವಿವರಿಸಿದರು.