ಇದೇ ಶನಿವಾರ ಮಲ್ಲೇಶ್ವರದಲ್ಲಿರುವ ಯದುಗಿರಿ ಯತಿರಾಜ ಶಾಖಾ ಮಠದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಧು-ವರ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವವನ್ನೂ ಅದೇ ದಿನ ನಡೆಸಲಾಗುವುದು ಎಂದು ಸಪ್ತಪದಿ ಫೌಂಡೇಷನ್ ಮುಖ್ಯಸ್ಥ ಶ್ರೀನಿವಾಸ ಭಾರದ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.