ಬೆಂಗಳೂರು: ‘ಯಾವಾಗ ರಾಜೀನಾಮೆ ನೀಡುತ್ತೇನೆ ಎಂದು ಶೀಘ್ರದಲ್ಲಿಯೇ ತಿಳಿಸುತ್ತೇನೆ. ಆದರೆ ಒಬ್ಬನೇ ರಾಜೀನಾಮೆ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಒಂದಿಷ್ಟು ಜನ ಸೇರಿರಾಜೀನಾಮೆ ನೀಡುತ್ತೇವೆ’ ಎಂದು ರಮೇಶ್ ಜಾರಕಿಹೊಳಿ ಬಂಡಾಯದ ವರಸೆ ಮುಂದುವರೆಸಿದ್ದಾರೆ.
‘ಡಿ.ಕೆ.ಶಿವಕುಮಾರ್ ನನ್ನ ಲೆವಲ್ ಅಲ್ಲ. ಎಲ್ಲಾ ಅವನೇ ಹೇಳಿಕೊಳ್ಳುತ್ತಾನೆ.ನನ್ನ ಲೀಡರ್ ಏನಿದ್ರು ರಾಹುಲ್ ಗಾಂಧಿ. ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ವಾಗ್ದಾಳಿ ನಡೆಸಿದರು.