ಪರಿಶೀಲನೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸ್ಫೋಟಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಂದ ವರದಿ ಬಂದ ನಂತರ, ಖಚಿತ ಮಾಹಿತಿ ತಿಳಿಯಲಿದೆ’ ಎಂದರು.
‘ಗ್ರಾಹಕರು ಏನಾದರೂ ತಂದಿದ್ದರಾ? ಇಲ್ಲ ಬೇರೆ ಏನಾದರೂ ಕಾರಣವಿದೆಯಾ? ಎಂಬುದನ್ನು ಸದ್ಯಕ್ಕೆ ಹೇಳಲಾಗದು’ ಎಂದರು